30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!