25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
error: Content is protected !!