July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya
error: Content is protected !!