25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!