22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

ಬೆಳ್ತಂಗಡಿ : ಪ್ಯಾಲೆಸ್ತೀನ್ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್ ಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಪ್ಯಾಲೆಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂಬ ಐಕ್ಯ ಮತ ಪ್ರದರ್ಶನ, ಕ್ಷೇತ್ರಾದ್ಯಂತ ಪ್ರತೀ ಮಸೀದಿ ಮುಂಭಾಗದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

 ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಲಾಯಿಲ, ಪೆರಲ್ದಾರಕಟ್ಟೆ, ಕನ್ನಡಿಕಟ್ಟೆ, ಲಾಯಿಲ, ಪುತ್ರಬೈಲು, ಕುಂಟಿನಿ, ಉಜಿರೆ, ಬಂಗೇರಕಟ್ಟೆಯಲ್ಲಿ ಎಸ್‌ಡಿಪಿಐ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

Related posts

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya
error: Content is protected !!