27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

ಬೆಳ್ತಂಗಡಿ: ಶಿಬಿರಾರ್ಥಿಗಳಲ್ಲಿ ಶಿಸ್ತು, ಒಗ್ಗಟ್ಟು, ಸಮಯ ಪ್ರಜ್ಞೆ ಮೂಡಿಸಿ ಯಶಸ್ವಿಯಾಗಿ ಶಿಬಿರವನ್ನು ಸಂಪನ್ನ ಗೊಳಿಸಿ ಶಿಬಿರಾರ್ಥಿಗಳ ಮೇಲಿನ ಕಾಳಜಿ, ಊರವರ ಮೇಲಿನ ಗೌರವ ಇದನ್ನೆಲ್ಲವನ್ನು ಗುರುತಿಸಿ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರಿಂದ ಶಿಬಿರ ಅಧಿಕಾರಿಯಾಗಿದ್ದ ಉಪನ್ಯಾಸಕ ಶಂಕರ್ ರಾವ್ ಇವರಿಗೆ ಗೌರವದ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು, ಪ್ರಾಂಶುಪಾಲರು ಶಾಲಾಭಿವೃದ್ದಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಊರವರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!