April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

ಬೆಳ್ತಂಗಡಿ: ಶಿಬಿರಾರ್ಥಿಗಳಲ್ಲಿ ಶಿಸ್ತು, ಒಗ್ಗಟ್ಟು, ಸಮಯ ಪ್ರಜ್ಞೆ ಮೂಡಿಸಿ ಯಶಸ್ವಿಯಾಗಿ ಶಿಬಿರವನ್ನು ಸಂಪನ್ನ ಗೊಳಿಸಿ ಶಿಬಿರಾರ್ಥಿಗಳ ಮೇಲಿನ ಕಾಳಜಿ, ಊರವರ ಮೇಲಿನ ಗೌರವ ಇದನ್ನೆಲ್ಲವನ್ನು ಗುರುತಿಸಿ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರಿಂದ ಶಿಬಿರ ಅಧಿಕಾರಿಯಾಗಿದ್ದ ಉಪನ್ಯಾಸಕ ಶಂಕರ್ ರಾವ್ ಇವರಿಗೆ ಗೌರವದ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು, ಪ್ರಾಂಶುಪಾಲರು ಶಾಲಾಭಿವೃದ್ದಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಊರವರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya
error: Content is protected !!