September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

ಬೆಳ್ತಂಗಡಿ: ಶಿಬಿರಾರ್ಥಿಗಳಲ್ಲಿ ಶಿಸ್ತು, ಒಗ್ಗಟ್ಟು, ಸಮಯ ಪ್ರಜ್ಞೆ ಮೂಡಿಸಿ ಯಶಸ್ವಿಯಾಗಿ ಶಿಬಿರವನ್ನು ಸಂಪನ್ನ ಗೊಳಿಸಿ ಶಿಬಿರಾರ್ಥಿಗಳ ಮೇಲಿನ ಕಾಳಜಿ, ಊರವರ ಮೇಲಿನ ಗೌರವ ಇದನ್ನೆಲ್ಲವನ್ನು ಗುರುತಿಸಿ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರಿಂದ ಶಿಬಿರ ಅಧಿಕಾರಿಯಾಗಿದ್ದ ಉಪನ್ಯಾಸಕ ಶಂಕರ್ ರಾವ್ ಇವರಿಗೆ ಗೌರವದ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು, ಪ್ರಾಂಶುಪಾಲರು ಶಾಲಾಭಿವೃದ್ದಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಊರವರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಶ್ರುತಿ ಮಣಕೀಕರ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!