22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

ಬೆಳ್ತಂಗಡಿ: ಶಿಬಿರಾರ್ಥಿಗಳಲ್ಲಿ ಶಿಸ್ತು, ಒಗ್ಗಟ್ಟು, ಸಮಯ ಪ್ರಜ್ಞೆ ಮೂಡಿಸಿ ಯಶಸ್ವಿಯಾಗಿ ಶಿಬಿರವನ್ನು ಸಂಪನ್ನ ಗೊಳಿಸಿ ಶಿಬಿರಾರ್ಥಿಗಳ ಮೇಲಿನ ಕಾಳಜಿ, ಊರವರ ಮೇಲಿನ ಗೌರವ ಇದನ್ನೆಲ್ಲವನ್ನು ಗುರುತಿಸಿ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರಿಂದ ಶಿಬಿರ ಅಧಿಕಾರಿಯಾಗಿದ್ದ ಉಪನ್ಯಾಸಕ ಶಂಕರ್ ರಾವ್ ಇವರಿಗೆ ಗೌರವದ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು, ಪ್ರಾಂಶುಪಾಲರು ಶಾಲಾಭಿವೃದ್ದಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಊರವರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ಮರದಿಂದ ಬಿದ್ದು ಸಾವು

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!