23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಗುರುವಾಯನಕೆರೆ ಜೈನ್ ಪೇಟೆ ಬಳಿ ಬೇಳಂಬೆಳ್ಳಿಗೆ ಟಿ. ಟಿ. ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ಡಿಕ್ಕಿ ಯಾದ ಘಟನೆ ಇಂದು(ಅ.21) ರಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆ ಬರುತ್ತಿದ್ದ ಟಿ.ಟಿ. ಟೆಂಪೋ ಟ್ರಾವೆಲರ್ ಮತ್ತು ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಜೈನ ಬಸದಿ ಬಳಿ ಡಿಕ್ಕಿ ಹೊಡೆದಿದ್ದು ರಸ್ತೆ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಟಿ ಟಿ ಚಾಲಕ ಹಾಗೂ ಪ್ರಯಾಣಿಕರು, ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಗುರುವಾಯನಕೆರೆ
ಖಾಸಗಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!