September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ಅ.15 ರಿಂದ ಪ್ರಾರಂಭಗೊಂಡು ಅ.23 ರವರೆಗೆ ನಡೆಯಲಿದೆ.

ಇಂದು ದೇವಿಗೆ ಮಹಾಪೂಜೆ ನಡೆದು, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಸದಸ್ಯರು, ವ್ಯವಸ್ಥಾಪನ ಸಮಿತಿಯವರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya
error: Content is protected !!