July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

ಉಜಿರೆ: ಅಕ್ಟೋಬರ್ 29 ರಂದು ಉಜಿರೆಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಮಟ್ಟದ ಧರ್ಮ ಸಂರಕ್ಷಣಾ ಪಾದಾ ಯಾತ್ರೆ ನಡೆಯಲಿದ್ದು ಈ ಧರ್ಮಸಂರಕ್ಷಣಾ ರಥ ಯಾತ್ರೆ ನಡೆಯಲಿದ್ದುಇದರ ಪೋಸ್ಟರ್ ಬಿಡುಗಡೆಯು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅ 21ರಂದು ನಡೆಯಿತು.

ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ಡೆಟ್ನಾಯ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ಪ್ರಧಾನ ಸಂಚಾಲಕರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ, ಪೂರನ್ ವರ್ಮ, ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ , ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್, ಉದ್ಯಮಿಗಳಾದ ಮೋಹನ್ ಶೆಟ್ಟಿಗಾರ್, ರಾಜೇಶ್ ಪೈ, ಅರವಿಂದ್ ಕಾರಂತ್, ಯೋಜನೆ ಅಧಿಕಾರಿ ಸುರೇಂದ್ರ, ರಾಘವೇಂದ್ರ ಬೈಪಡಿತ್ತಾಯ, ರವಿಚಕ್ಕಿತ್ತಾಯಾ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!