September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

ಬೆಳ್ತಂಗಡಿ: ಅ.19 ರಂದು ಸಂಜೆ 4 ರಿಂದ 5ಗಂಟೆ ಸುಮಾರಿಗೆ ಉಜಿರೆಯಿಂದ ಸೋಮಂತಡ್ಕ ಕಡೆಗೆ ಪ್ರಯಾಣಿಸುವ ಸಂದರ್ಭ ಉಜಿರೆ ನಿವಾಸಿ ಲತೇಶ್ ರವರ ಹಣದ ಬ್ಯಾಗ್ ಕಳೆದುಹೋಗಿರುತ್ತದೆ. ಅದರಲ್ಲಿ ರೂ. 2.80 ಲಕ್ಷ ನಗದು ಇದ್ದು ಸಿಕ್ಕಿದವರು, ಅಥವಾ ಈ ಬಗ್ಗೆ ಮಾಹಿತಿವುಳ್ಳವರು ಮಾನವೀಯತೆಯ ನೆಲೆಯಿಂದ ಹಿಂತಿರುಗಿಸುವಂತೆ ಲತೇಶ್ ಅವರು ವಿನಂತಿಸಿಕೊಂಡಿದ್ದಾರೆ.


ಕಳೆದು ಹೋದ ಬ್ಯಾಗ್ ದೊರೆಯುವಂತೆ ಅವರು ಈಗ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಿಕ್ಕಿದವರು ತಂದುಕೊಟ್ಟಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಂಪರ್ಕಕ್ಕಾಗಿ ಲತೇಶ್: 9900406602 ರೋಹಿತ್: 9901633870

Related posts

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!