23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya
error: Content is protected !!