24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!