22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya
error: Content is protected !!