22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
error: Content is protected !!