September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya
error: Content is protected !!