23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!