23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!