23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

ಬೆಳ್ತಂಗಡಿ : ಪ್ಯಾಲೆಸ್ತೀನ್ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್ ಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಪ್ಯಾಲೆಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂಬ ಐಕ್ಯ ಮತ ಪ್ರದರ್ಶನ, ಕ್ಷೇತ್ರಾದ್ಯಂತ ಪ್ರತೀ ಮಸೀದಿ ಮುಂಭಾಗದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

 ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಲಾಯಿಲ, ಪೆರಲ್ದಾರಕಟ್ಟೆ, ಕನ್ನಡಿಕಟ್ಟೆ, ಲಾಯಿಲ, ಪುತ್ರಬೈಲು, ಕುಂಟಿನಿ, ಉಜಿರೆ, ಬಂಗೇರಕಟ್ಟೆಯಲ್ಲಿ ಎಸ್‌ಡಿಪಿಐ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

Related posts

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya
error: Content is protected !!