July 23, 2026
ಅಪಘಾತ

ಸೋಮಂತಡ್ಕ ಟಿಪ್ಪರ್ ಪಲ್ಟಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್ ವಾಹನ ಪಲ್ಟಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು. ಟಿಪ್ಪರ್ ವಾಹನದಲ್ಲಿ ಚಾಲಕ ಮಾತ್ರ ಇದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!