23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

ಬೆಳ್ತಂಗಡಿ: ಕಾರ್ಕಳದಲ್ಲಿ ನಡೆದ ಧರ್ಮ ಸಂರಕ್ಷಣಾ ಸಭೆಯಲ್ಲಿ,ಸ್ವಾಮೀಜಿಗಳು ಮತ್ತು ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ವಿನಾ ಕಾರಣ ಮಾನ ಹಾನಿ ಮತ್ತು ವೈಯಕ್ತಿಕ ತೇಜೋವದೆ ಮಾಡಿದ ಖಾಸಗಿ ಟಿ.ವಿ ಯ ವ್ಯವಸ್ಥಾಪಕ ರಾಕೇಶ್ ಶೆಟ್ಟಿಯವರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಕಾಶಿಪಟ್ನ ಪಂಚಾಯತ್ ಅಧ್ಯಕ್ಷ ಹಾಗು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸತೀಶ್ ಬಂಗೇರ,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ ,ವೇಣೂರು ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟಿಯನ್ ,ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿ, ಬೆಳ್ತಂಗಡಿ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಶ್ರೀ ಶುಭಕರ್ ಪೂಜಾರಿ ಸಾವ್ಯ,ಸುಧರ್ಶನ್ ಶೆಟ್ಟಿ ಮತ್ತು ರಮೇಶ್ ಆರಂಬೋಡಿ , ಸದಸ್ಯರುಗಳು ಆರಂಬೋಡಿ ಗ್ರಾ ಪಂ .ಪ್ರಮುಖರಾದ , ಸತೀಶ್ ಹೆಗ್ಡೆ ,ಇಸ್ಮಾಯಿಲ್ ಕೆ ಪೆರಿಂಜೆ , ಶ್ರೀಪತಿ ಭಟ್ ಬಡಕೋಡಿ, ಖಾಲಿದ್ ಪುಲಬೆ ,ರಾಕೇಶ್ ಪೂಜಾರಿ ಮೂಡುಕೋಡಿ ,ಅರವಿಂದ ಶೆಟ್ಟಿ, ಬಾಲಕೃಷ್ಣ ಭಟ್ ಕಾಮೆಟ್ಟು ,ಐವಾನ್ ಮರೋಡಿ ,ನಾರಾಯಣ ಉಚ್ಚುರು,ವಿಠ್ಠಲ ಸಾವ್ಯ , ರಮೇಶ್ ಪೂಜಾರಿ ಪಡ್ಡಾಯೀಮಜಲು,ಅಬ್ದುಲ್ ರಹಿಮಾನ್ ಪಡ್ಡಂದಡ್ಕ , ಸೂರ್ಯನಾರಾಯಣ ಡಿಕೆ ,ಶಿವಪ್ರಕಾಶ್,ಸತೀಶ್ ಕಜಪಟ್ಟ ,ಪ್ರಶಾಂತ್ *ಬಡಕೋಡಿ ,ಶುಭಾನಂದ ಬಡಕೋಡಿ ,ಸತೀಶ್ ಸಾವ್ಯ ,ಸದಾಶಿವ ಕೊಕ್ರಾಡಿ ,ಸುಂದರ್ ಪೂಜಾರಿ ಮೂಡುಕೋಡಿ ,ಅಶೋಕ ಅಂಡಿಂಜೆ ,ಸಚಿನ್ ಗರ್ಡಾಡಿ ,ಚಂದ್ರ ಕಾಶಿಪಟ್ನ, ಶ್ರೀಕಾಂತ್ ಕುರ್ಲೊಟ್ಟು ,ನವೀನ್ ಪೂಜಾರಿ ಕೈದೋಟ್ಟು ಪೆರಿಂಜೆ. ರವಿ ಪೂಜಾರಿ ಮತ್ತು ಸುಂದರ ಪೂಜಾರಿ ಮೂಡುಕೋಡಿ ಮತ್ತು ಗಣ್ಯರು ಉಪಸ್ಥಿತರಿದ್ದರು.*

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya
error: Content is protected !!