22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತ

ಸೋಮಂತಡ್ಕ ಟಿಪ್ಪರ್ ಪಲ್ಟಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್ ವಾಹನ ಪಲ್ಟಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು. ಟಿಪ್ಪರ್ ವಾಹನದಲ್ಲಿ ಚಾಲಕ ಮಾತ್ರ ಇದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!