25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

ಬೆಳ್ತಂಗಡಿ: ಕಾರ್ಕಳದಲ್ಲಿ ನಡೆದ ಧರ್ಮ ಸಂರಕ್ಷಣಾ ಸಭೆಯಲ್ಲಿ,ಸ್ವಾಮೀಜಿಗಳು ಮತ್ತು ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ವಿನಾ ಕಾರಣ ಮಾನ ಹಾನಿ ಮತ್ತು ವೈಯಕ್ತಿಕ ತೇಜೋವದೆ ಮಾಡಿದ ಖಾಸಗಿ ಟಿ.ವಿ ಯ ವ್ಯವಸ್ಥಾಪಕ ರಾಕೇಶ್ ಶೆಟ್ಟಿಯವರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಕಾಶಿಪಟ್ನ ಪಂಚಾಯತ್ ಅಧ್ಯಕ್ಷ ಹಾಗು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸತೀಶ್ ಬಂಗೇರ,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ ,ವೇಣೂರು ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟಿಯನ್ ,ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿ, ಬೆಳ್ತಂಗಡಿ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಶ್ರೀ ಶುಭಕರ್ ಪೂಜಾರಿ ಸಾವ್ಯ,ಸುಧರ್ಶನ್ ಶೆಟ್ಟಿ ಮತ್ತು ರಮೇಶ್ ಆರಂಬೋಡಿ , ಸದಸ್ಯರುಗಳು ಆರಂಬೋಡಿ ಗ್ರಾ ಪಂ .ಪ್ರಮುಖರಾದ , ಸತೀಶ್ ಹೆಗ್ಡೆ ,ಇಸ್ಮಾಯಿಲ್ ಕೆ ಪೆರಿಂಜೆ , ಶ್ರೀಪತಿ ಭಟ್ ಬಡಕೋಡಿ, ಖಾಲಿದ್ ಪುಲಬೆ ,ರಾಕೇಶ್ ಪೂಜಾರಿ ಮೂಡುಕೋಡಿ ,ಅರವಿಂದ ಶೆಟ್ಟಿ, ಬಾಲಕೃಷ್ಣ ಭಟ್ ಕಾಮೆಟ್ಟು ,ಐವಾನ್ ಮರೋಡಿ ,ನಾರಾಯಣ ಉಚ್ಚುರು,ವಿಠ್ಠಲ ಸಾವ್ಯ , ರಮೇಶ್ ಪೂಜಾರಿ ಪಡ್ಡಾಯೀಮಜಲು,ಅಬ್ದುಲ್ ರಹಿಮಾನ್ ಪಡ್ಡಂದಡ್ಕ , ಸೂರ್ಯನಾರಾಯಣ ಡಿಕೆ ,ಶಿವಪ್ರಕಾಶ್,ಸತೀಶ್ ಕಜಪಟ್ಟ ,ಪ್ರಶಾಂತ್ *ಬಡಕೋಡಿ ,ಶುಭಾನಂದ ಬಡಕೋಡಿ ,ಸತೀಶ್ ಸಾವ್ಯ ,ಸದಾಶಿವ ಕೊಕ್ರಾಡಿ ,ಸುಂದರ್ ಪೂಜಾರಿ ಮೂಡುಕೋಡಿ ,ಅಶೋಕ ಅಂಡಿಂಜೆ ,ಸಚಿನ್ ಗರ್ಡಾಡಿ ,ಚಂದ್ರ ಕಾಶಿಪಟ್ನ, ಶ್ರೀಕಾಂತ್ ಕುರ್ಲೊಟ್ಟು ,ನವೀನ್ ಪೂಜಾರಿ ಕೈದೋಟ್ಟು ಪೆರಿಂಜೆ. ರವಿ ಪೂಜಾರಿ ಮತ್ತು ಸುಂದರ ಪೂಜಾರಿ ಮೂಡುಕೋಡಿ ಮತ್ತು ಗಣ್ಯರು ಉಪಸ್ಥಿತರಿದ್ದರು.*

Related posts

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya
error: Content is protected !!