July 23, 2026
ಅಪಘಾತ

ಸೋಮಂತಡ್ಕ ಟಿಪ್ಪರ್ ಪಲ್ಟಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್ ವಾಹನ ಪಲ್ಟಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು. ಟಿಪ್ಪರ್ ವಾಹನದಲ್ಲಿ ಚಾಲಕ ಮಾತ್ರ ಇದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!