July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

ಕೊಕ್ಕಡ ಗ್ರಾಮದ ಅಡ್ಡೈ ನಿವಾಸಿ ಪದ್ಮನಾಭ ಶಬರಾಯರು(72ವ) ರವರು ಅ.23 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸುಮುಖ ಅನ್ನಛತ್ರದಲ್ಲಿ ಅಡುಗೆ ಭಟ್ಟರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.

ಮೃತರು ನಾಲ್ವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya
error: Content is protected !!