23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

ಅರಸಿನಮಕ್ಕಿ : ಅಶ್ವಮೇಧ ಫ್ರೆಂಡ್ಸ್ ಅರಸಿನಮಕ್ಕಿ ಹಾಗೂ ಊರ ಪರವೂರ ಮಿತ್ರ ಸಂಘಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅರಸಿನಮಕ್ಕಿ ಇದರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವು ಅ.22 ರಂದು ಅರಸಿನಮಕ್ಕಿ ಸಿ. ಎ. ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಅರಸಿನಮಕ್ಕಿ ಅಶ್ವಮೇಧ ಫ್ರೆಂಡ್ಸ್ ಅಧ್ಯಕ್ಷ ಹರೀಶ್ ಕುಮಾರ್ ಯು ವಹಿಸಿದರು.

ಮುಖ್ಯ ಅತಿಥಿಗಳಾಗಿ ಅರಸಿನಮಕ್ಕಿ ಗ್ರಾ.ಪಂ.ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್, ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿರ್ದೇಶಕ ಧರ್ಮರಾಜ್ ಗೌಡ ಅಡ್ಕಾಡಿ, ಶಿಶಿಲ ಗ್ರಾ.ಪಂ ನಿಕಟಪೂರ್ವಾಧ್ಯಕ್ಷ ಸಂದೀಪ್ ಗೌಡ ಅಮ್ಮುಡಂಗೆ, ಶಿಬಾಜೆ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ರತೀಶ್ ಬಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿ ಉಪಸ್ಥಿತರಿದ್ದು ರಕ್ತದಾನ ಮಾಡಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!