33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಬೆಳ್ತಂಗಡಿ: ಇಲ್ಲಿಯ ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಅ.23 ರಂದು‌ ಮಧ್ಯಾಹ್ನ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ‌ ಗುರುವಾಯನಕೆರೆ ಕಡೆಗೆ ಹೋಗುವ ಕಾರು ಮುಖಿಯಾಗಿ ಡಿಕ್ಕಿಯಾಗಿದ್ದು, ಎರಡು ಕಾರುಗಳ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya
error: Content is protected !!