22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಬೆಳ್ತಂಗಡಿ: ಇಲ್ಲಿಯ ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಅ.23 ರಂದು‌ ಮಧ್ಯಾಹ್ನ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ‌ ಗುರುವಾಯನಕೆರೆ ಕಡೆಗೆ ಹೋಗುವ ಕಾರು ಮುಖಿಯಾಗಿ ಡಿಕ್ಕಿಯಾಗಿದ್ದು, ಎರಡು ಕಾರುಗಳ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!