23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಬೆಳ್ತಂಗಡಿ: ಇಲ್ಲಿಯ ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಅ.23 ರಂದು‌ ಮಧ್ಯಾಹ್ನ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ‌ ಗುರುವಾಯನಕೆರೆ ಕಡೆಗೆ ಹೋಗುವ ಕಾರು ಮುಖಿಯಾಗಿ ಡಿಕ್ಕಿಯಾಗಿದ್ದು, ಎರಡು ಕಾರುಗಳ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya
error: Content is protected !!