38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಮುಂಡಾಜೆ ಬಿ ಕಾರ್ಯಕ್ಷೇತ್ರ ದಲ್ಲಿ ಶ್ರೀ ಲಕ್ಷ್ಮಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿಯಾದ ಶ್ರೀಮತಿ ಉಷಾ ರವರು ಉದ್ಘಾಟಿಸಿದರು.

ಅವರು ಒಂದು ಕುಟುಂಬ ಅಭಿವೃದ್ಧಿಯಾಗಬೇಕಾದರೆ ಅದರಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದ್ದು ಮಾತ್ರಶ್ರೀ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಾಮಾಜಿಕವಾಗಿ ಮಾನಸಿಕವಾಗಿ ಸದೃಡರಾಗಲು ಹಲವಾರು ಮಾಹಿತಿಗಳನ್ನು ನೀಡಿ ಅವಳ ಪ್ರತಿಭೆಯನ್ನು ಗುರುತಿಸಲು ಕೇಂದ್ರವು ಉತ್ತಮ ವೇದಿಕೆಯಾಗಿದ್ದು ಕೇಂದ್ರದ ಸಭೆಯಲ್ಲಿ ಉತ್ತಮ ರೀತಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ಜ್ಞಾನ ವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು ಜ್ಞಾನ ವಿಕಾಸ ಕೇಂದ್ರದ ಹುಟ್ಟು ಉದ್ದೇಶ ಸಭೆ ನಡೆಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಅಕ್ಕುರವರು ವಹಿಸಿದ್ದು ಜ್ಞಾನ ವಿಕಾಸ ಸಂಯೋಜಕಿ ಶರ್ಮಿಳಾ ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು.

Related posts

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya
error: Content is protected !!