July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಮುಂಡಾಜೆ ಬಿ ಕಾರ್ಯಕ್ಷೇತ್ರ ದಲ್ಲಿ ಶ್ರೀ ಲಕ್ಷ್ಮಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿಯಾದ ಶ್ರೀಮತಿ ಉಷಾ ರವರು ಉದ್ಘಾಟಿಸಿದರು.

ಅವರು ಒಂದು ಕುಟುಂಬ ಅಭಿವೃದ್ಧಿಯಾಗಬೇಕಾದರೆ ಅದರಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದ್ದು ಮಾತ್ರಶ್ರೀ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಾಮಾಜಿಕವಾಗಿ ಮಾನಸಿಕವಾಗಿ ಸದೃಡರಾಗಲು ಹಲವಾರು ಮಾಹಿತಿಗಳನ್ನು ನೀಡಿ ಅವಳ ಪ್ರತಿಭೆಯನ್ನು ಗುರುತಿಸಲು ಕೇಂದ್ರವು ಉತ್ತಮ ವೇದಿಕೆಯಾಗಿದ್ದು ಕೇಂದ್ರದ ಸಭೆಯಲ್ಲಿ ಉತ್ತಮ ರೀತಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ಜ್ಞಾನ ವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು ಜ್ಞಾನ ವಿಕಾಸ ಕೇಂದ್ರದ ಹುಟ್ಟು ಉದ್ದೇಶ ಸಭೆ ನಡೆಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಅಕ್ಕುರವರು ವಹಿಸಿದ್ದು ಜ್ಞಾನ ವಿಕಾಸ ಸಂಯೋಜಕಿ ಶರ್ಮಿಳಾ ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!