22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಬೆಳ್ತಂಗಡಿ: ಇಲ್ಲಿಯ ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಅ.23 ರಂದು‌ ಮಧ್ಯಾಹ್ನ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ‌ ಗುರುವಾಯನಕೆರೆ ಕಡೆಗೆ ಹೋಗುವ ಕಾರು ಮುಖಿಯಾಗಿ ಡಿಕ್ಕಿಯಾಗಿದ್ದು, ಎರಡು ಕಾರುಗಳ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!