ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

ಕೊಕ್ಕಡ ಗ್ರಾಮದ ಅಡ್ಡೈ ನಿವಾಸಿ ಪದ್ಮನಾಭ ಶಬರಾಯರು(72ವ) ರವರು ಅ.23 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸುಮುಖ ಅನ್ನಛತ್ರದಲ್ಲಿ ಅಡುಗೆ ಭಟ್ಟರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.

ಮೃತರು ನಾಲ್ವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!