25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56 ನೇ ವರ್ಧಂತ್ಯುತ್ಸವ ಅ.24 ರಂದು ಮಹೋತ್ಸವ ಸಭಾಭವನದಲ್ಲಿ ಜರಗಿತು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಪ್ರಭಾಕರ್ ಶುಭ ಸಂದೇಶ ಅಭಿನಂದನಾ ಭಾಷಣಗೈದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.

ಹೇಮಾವತಿ ವಿ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿಗಳು, ಅಭಿಮಾನಿಗಳು ಹಾಜರಿದ್ದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾಯಣ ರಾವ್ ವಂದಿಸಿದರು. ಎಸ್.ಡಿ.ಎಂ.ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್ ನಿರೂಪಿಸಿದರು.

Related posts

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya
error: Content is protected !!