25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು.

ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ ನೋಟರಿ ವಕಿಲರು, ಕಾರ್ಯದರ್ಶಿಯಾಗಿ ಶಶಿಧರ ಆಚಾರ್ಯ ಶಿಲ್ಪಿದಾರರು, ಉಪಾಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಗುಂಡಿಗದ್ದೆ, ಕೋಶಧಿಕಾರಿಯಾಗಿ ಕೃಷ್ಣ ಬನಂದೂರು, ಜತೆಕಾರ್ಯದರ್ಶಿಯಾಗಿ ಸೀತರಾಮ ಕೊಡೋಟ್ಟು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್ ದರ್ಖಾಸು, ವಿಶ್ವನಾಥ ಬಾಯ್ತರು, ಚಂದ್ರಶೇಖರ , ಸಂಜೀವ ಪೂಜಾರಿ ಮಾಯ, ಮಾದವ ಗೌಡ ಪುಂಗೇತ್ತೀಲು, ಬಾಬು ಕೆರೆಕೋಡಿ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಸಮಿತಿಯ ಖಾಯಂ ಆಹ್ವಾನಿತ ಸದಸ್ಯರು ಹರೀಶ ಮುಂಡತ್ತಾರ್, ಗಣೇಶ್ ಅನಂತೋಡಿ, ಸತೀಶ್ ಗೌಡ ಎಳ್ಳು ಗದ್ದೆ, ವಿಘ್ನೇಶ್ ಅನಂತೋಡಿ, ರೂಪೇಶ್ ಪೊಸೊಟ್ಟು, ಅಶೋಕ್ ಕೆ.ಎಮ್ ಮೇಗಿನಮನೆ, ಯಶೋಧರ ಅನಂತೋಡಿ, ಶಿವಗಣೇಶ್, ದಿನೇಶ್ ದರ್ಖಾಸು, ರಮೇಶ್ ಶಾಂತಿಗದ್ದೆ ಇವರುಗಳನ್ನು ಆಯ್ಕೆಮಾಡಲಾಯಿತು.
ಅದರಂತೆ ಈ ವರ್ಷ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವುನ್ನು ಅನಂತೋಡಿ ದೇವಸ್ಥಾನದ ವಠಾರದಲ್ಲಿ ಸೇವೆಗಳೊಂದಿಗೆ ಜನವರಿ 6 ರಂದು ನಡೆಸುವುದೆಂದು ನಿರ್ಧರಿಸಲಾಯಿತು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
error: Content is protected !!