ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು.

ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ ನೋಟರಿ ವಕಿಲರು, ಕಾರ್ಯದರ್ಶಿಯಾಗಿ ಶಶಿಧರ ಆಚಾರ್ಯ ಶಿಲ್ಪಿದಾರರು, ಉಪಾಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಗುಂಡಿಗದ್ದೆ, ಕೋಶಧಿಕಾರಿಯಾಗಿ ಕೃಷ್ಣ ಬನಂದೂರು, ಜತೆಕಾರ್ಯದರ್ಶಿಯಾಗಿ ಸೀತರಾಮ ಕೊಡೋಟ್ಟು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್ ದರ್ಖಾಸು, ವಿಶ್ವನಾಥ ಬಾಯ್ತರು, ಚಂದ್ರಶೇಖರ , ಸಂಜೀವ ಪೂಜಾರಿ ಮಾಯ, ಮಾದವ ಗೌಡ ಪುಂಗೇತ್ತೀಲು, ಬಾಬು ಕೆರೆಕೋಡಿ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಸಮಿತಿಯ ಖಾಯಂ ಆಹ್ವಾನಿತ ಸದಸ್ಯರು ಹರೀಶ ಮುಂಡತ್ತಾರ್, ಗಣೇಶ್ ಅನಂತೋಡಿ, ಸತೀಶ್ ಗೌಡ ಎಳ್ಳು ಗದ್ದೆ, ವಿಘ್ನೇಶ್ ಅನಂತೋಡಿ, ರೂಪೇಶ್ ಪೊಸೊಟ್ಟು, ಅಶೋಕ್ ಕೆ.ಎಮ್ ಮೇಗಿನಮನೆ, ಯಶೋಧರ ಅನಂತೋಡಿ, ಶಿವಗಣೇಶ್, ದಿನೇಶ್ ದರ್ಖಾಸು, ರಮೇಶ್ ಶಾಂತಿಗದ್ದೆ ಇವರುಗಳನ್ನು ಆಯ್ಕೆಮಾಡಲಾಯಿತು.
ಅದರಂತೆ ಈ ವರ್ಷ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವುನ್ನು ಅನಂತೋಡಿ ದೇವಸ್ಥಾನದ ವಠಾರದಲ್ಲಿ ಸೇವೆಗಳೊಂದಿಗೆ ಜನವರಿ 6 ರಂದು ನಡೆಸುವುದೆಂದು ನಿರ್ಧರಿಸಲಾಯಿತು.

Related posts

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!