25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

ಅರಸಿನಮಕ್ಕಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಅ.24 ರಂದು ಲೋಕಾರ್ಪಣೆಗೊಂಡಿತು.

ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ಕುಮಾರ್, ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ ಗೌಡ ಅಡ್ಕಾಡಿ, ಶ್ರೀ ಕ್ಷೇ.ಧ,ಗ್ರಾ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಉಪಸ್ಥಿತರಿದ್ದು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್, ಕಾರ್‍ಯದರ್ಶಿ ದಯಾನಂದ ಗೌಡ ಹಾಗೂ ಸರ್ವಸದಸ್ಯರು ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪರಮೇಶ್ವರ್ ಪೂಜಾರಿ ಸ್ವಾಗತಿಸಿ, ಅರಸಿನಮಕ್ಕಿ ಕಿಶೋರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

Related posts

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

Suddi Udaya
error: Content is protected !!