26.4 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

ಅರಸಿನಮಕ್ಕಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಅ.24 ರಂದು ಲೋಕಾರ್ಪಣೆಗೊಂಡಿತು.

ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ಕುಮಾರ್, ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ ಗೌಡ ಅಡ್ಕಾಡಿ, ಶ್ರೀ ಕ್ಷೇ.ಧ,ಗ್ರಾ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಉಪಸ್ಥಿತರಿದ್ದು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್, ಕಾರ್‍ಯದರ್ಶಿ ದಯಾನಂದ ಗೌಡ ಹಾಗೂ ಸರ್ವಸದಸ್ಯರು ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪರಮೇಶ್ವರ್ ಪೂಜಾರಿ ಸ್ವಾಗತಿಸಿ, ಅರಸಿನಮಕ್ಕಿ ಕಿಶೋರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya
error: Content is protected !!