22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಕಚೇರಿಯ ಉದ್ಘಾಟನೆಯು ದೇವಸ್ಥಾನದ ರಥ ಬೀದಿಯಲ್ಲಿರುವ ಶೇಖರ್ ಪೂಜಾರಿಯವರ ಕಟ್ಟಡದಲ್ಲಿ ಅ.24 ರಂದು ಉದ್ಘಾಟನೆಗೊಂಡಿತು.

ಕಚೇರಿಯ ಉದ್ಘಾಟನೆಯನ್ನು ಉದ್ಯಮಿ ರಂಜನ್ ಜಿ. ಗೌಡ ಬೆಳ್ತಂಗಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಪ್ರ. ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಗೌರವ ಸಲಹೆಗಾರ ಡಾ. ವಾಣಿ ಸುಗುಣ ಕುಮಾರ್, ಸಹ ಕೋಶಾಧಿಕಾರಿ ಪರಮೇಶ್ವರ್ ರಾವ್, ಸಂಘಟನಾ ಕಾರ್ಯದರ್ಶಿ ವಿನಯಚಂದ್ರ ಸೇನೆರೆಬೆಟ್ಟು, ಶಾಲಿನಿ ಗೋಪಾಲ್ ಪೂಜಾರಿ, ಸಲಹೆಗಾರರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು , ಪೂವಪ್ಪ ಗೌಡ ಕೊಂಡಮಲೆ, ಜೊತೆ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ ಕಿಲ್ಲೂರು, ಶೇಖರ ಪೂಜಾರಿ ಕಂಬಳದಡ್ಡ, ಬಾಲಕೃಷ್ಣ ಪೂಜಾರಿ, ಜೀರ್ಣೋದ್ದಾರ, ಬ್ರಹ್ಮ ಕಲಶ, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!