25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56 ನೇ ವರ್ಧಂತ್ಯುತ್ಸವ ಅ.24 ರಂದು ಮಹೋತ್ಸವ ಸಭಾಭವನದಲ್ಲಿ ಜರಗಿತು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಪ್ರಭಾಕರ್ ಶುಭ ಸಂದೇಶ ಅಭಿನಂದನಾ ಭಾಷಣಗೈದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.

ಹೇಮಾವತಿ ವಿ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿಗಳು, ಅಭಿಮಾನಿಗಳು ಹಾಜರಿದ್ದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾಯಣ ರಾವ್ ವಂದಿಸಿದರು. ಎಸ್.ಡಿ.ಎಂ.ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್ ನಿರೂಪಿಸಿದರು.

Related posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!