26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು.

ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ ನೋಟರಿ ವಕಿಲರು, ಕಾರ್ಯದರ್ಶಿಯಾಗಿ ಶಶಿಧರ ಆಚಾರ್ಯ ಶಿಲ್ಪಿದಾರರು, ಉಪಾಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಗುಂಡಿಗದ್ದೆ, ಕೋಶಧಿಕಾರಿಯಾಗಿ ಕೃಷ್ಣ ಬನಂದೂರು, ಜತೆಕಾರ್ಯದರ್ಶಿಯಾಗಿ ಸೀತರಾಮ ಕೊಡೋಟ್ಟು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್ ದರ್ಖಾಸು, ವಿಶ್ವನಾಥ ಬಾಯ್ತರು, ಚಂದ್ರಶೇಖರ , ಸಂಜೀವ ಪೂಜಾರಿ ಮಾಯ, ಮಾದವ ಗೌಡ ಪುಂಗೇತ್ತೀಲು, ಬಾಬು ಕೆರೆಕೋಡಿ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಸಮಿತಿಯ ಖಾಯಂ ಆಹ್ವಾನಿತ ಸದಸ್ಯರು ಹರೀಶ ಮುಂಡತ್ತಾರ್, ಗಣೇಶ್ ಅನಂತೋಡಿ, ಸತೀಶ್ ಗೌಡ ಎಳ್ಳು ಗದ್ದೆ, ವಿಘ್ನೇಶ್ ಅನಂತೋಡಿ, ರೂಪೇಶ್ ಪೊಸೊಟ್ಟು, ಅಶೋಕ್ ಕೆ.ಎಮ್ ಮೇಗಿನಮನೆ, ಯಶೋಧರ ಅನಂತೋಡಿ, ಶಿವಗಣೇಶ್, ದಿನೇಶ್ ದರ್ಖಾಸು, ರಮೇಶ್ ಶಾಂತಿಗದ್ದೆ ಇವರುಗಳನ್ನು ಆಯ್ಕೆಮಾಡಲಾಯಿತು.
ಅದರಂತೆ ಈ ವರ್ಷ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವುನ್ನು ಅನಂತೋಡಿ ದೇವಸ್ಥಾನದ ವಠಾರದಲ್ಲಿ ಸೇವೆಗಳೊಂದಿಗೆ ಜನವರಿ 6 ರಂದು ನಡೆಸುವುದೆಂದು ನಿರ್ಧರಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!