25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು.

ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ ನೋಟರಿ ವಕಿಲರು, ಕಾರ್ಯದರ್ಶಿಯಾಗಿ ಶಶಿಧರ ಆಚಾರ್ಯ ಶಿಲ್ಪಿದಾರರು, ಉಪಾಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಗುಂಡಿಗದ್ದೆ, ಕೋಶಧಿಕಾರಿಯಾಗಿ ಕೃಷ್ಣ ಬನಂದೂರು, ಜತೆಕಾರ್ಯದರ್ಶಿಯಾಗಿ ಸೀತರಾಮ ಕೊಡೋಟ್ಟು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್ ದರ್ಖಾಸು, ವಿಶ್ವನಾಥ ಬಾಯ್ತರು, ಚಂದ್ರಶೇಖರ , ಸಂಜೀವ ಪೂಜಾರಿ ಮಾಯ, ಮಾದವ ಗೌಡ ಪುಂಗೇತ್ತೀಲು, ಬಾಬು ಕೆರೆಕೋಡಿ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಸಮಿತಿಯ ಖಾಯಂ ಆಹ್ವಾನಿತ ಸದಸ್ಯರು ಹರೀಶ ಮುಂಡತ್ತಾರ್, ಗಣೇಶ್ ಅನಂತೋಡಿ, ಸತೀಶ್ ಗೌಡ ಎಳ್ಳು ಗದ್ದೆ, ವಿಘ್ನೇಶ್ ಅನಂತೋಡಿ, ರೂಪೇಶ್ ಪೊಸೊಟ್ಟು, ಅಶೋಕ್ ಕೆ.ಎಮ್ ಮೇಗಿನಮನೆ, ಯಶೋಧರ ಅನಂತೋಡಿ, ಶಿವಗಣೇಶ್, ದಿನೇಶ್ ದರ್ಖಾಸು, ರಮೇಶ್ ಶಾಂತಿಗದ್ದೆ ಇವರುಗಳನ್ನು ಆಯ್ಕೆಮಾಡಲಾಯಿತು.
ಅದರಂತೆ ಈ ವರ್ಷ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವುನ್ನು ಅನಂತೋಡಿ ದೇವಸ್ಥಾನದ ವಠಾರದಲ್ಲಿ ಸೇವೆಗಳೊಂದಿಗೆ ಜನವರಿ 6 ರಂದು ನಡೆಸುವುದೆಂದು ನಿರ್ಧರಿಸಲಾಯಿತು.

Related posts

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya
error: Content is protected !!