April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳಿಗೊಳಪಟ್ಟ ಬೆರ್ಮೆರ್ ಬೈದೆರ್ಲೆ ಗರಡಿಯ 2023 -24 ನೇ ಸಾಲಿನ ಬ್ರಹ್ಮ ಬೈದೆರ್ಕಳ ಜಾತ್ರಾ ಮಹೋತ್ಸವದ ನೂತನ ಸಮಿತಿಯನ್ನು ಗರಡಿ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಶಿವಾನಂದ ಮಜಲಪಲ್ಕೆ, ಕಾರ್ಯದರ್ಶಿಯಾಗಿ ಜ್ಞಾನೇಶ್ ಕಟ್ಟ, ಕೋಶಾಧಿಕಾರಿಯಾಗಿ ಯತೀಶ್ ಕರಂಬಾರು ಆಯ್ಕೆಯಾದರು.

Related posts

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya
error: Content is protected !!