25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

ಅರಸಿನಮಕ್ಕಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಅ.24 ರಂದು ಲೋಕಾರ್ಪಣೆಗೊಂಡಿತು.

ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ಕುಮಾರ್, ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ ಗೌಡ ಅಡ್ಕಾಡಿ, ಶ್ರೀ ಕ್ಷೇ.ಧ,ಗ್ರಾ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಉಪಸ್ಥಿತರಿದ್ದು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್, ಕಾರ್‍ಯದರ್ಶಿ ದಯಾನಂದ ಗೌಡ ಹಾಗೂ ಸರ್ವಸದಸ್ಯರು ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪರಮೇಶ್ವರ್ ಪೂಜಾರಿ ಸ್ವಾಗತಿಸಿ, ಅರಸಿನಮಕ್ಕಿ ಕಿಶೋರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

Related posts

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

Suddi Udaya
error: Content is protected !!