22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಕಚೇರಿಯ ಉದ್ಘಾಟನೆಯು ದೇವಸ್ಥಾನದ ರಥ ಬೀದಿಯಲ್ಲಿರುವ ಶೇಖರ್ ಪೂಜಾರಿಯವರ ಕಟ್ಟಡದಲ್ಲಿ ಅ.24 ರಂದು ಉದ್ಘಾಟನೆಗೊಂಡಿತು.

ಕಚೇರಿಯ ಉದ್ಘಾಟನೆಯನ್ನು ಉದ್ಯಮಿ ರಂಜನ್ ಜಿ. ಗೌಡ ಬೆಳ್ತಂಗಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಪ್ರ. ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಗೌರವ ಸಲಹೆಗಾರ ಡಾ. ವಾಣಿ ಸುಗುಣ ಕುಮಾರ್, ಸಹ ಕೋಶಾಧಿಕಾರಿ ಪರಮೇಶ್ವರ್ ರಾವ್, ಸಂಘಟನಾ ಕಾರ್ಯದರ್ಶಿ ವಿನಯಚಂದ್ರ ಸೇನೆರೆಬೆಟ್ಟು, ಶಾಲಿನಿ ಗೋಪಾಲ್ ಪೂಜಾರಿ, ಸಲಹೆಗಾರರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು , ಪೂವಪ್ಪ ಗೌಡ ಕೊಂಡಮಲೆ, ಜೊತೆ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ ಕಿಲ್ಲೂರು, ಶೇಖರ ಪೂಜಾರಿ ಕಂಬಳದಡ್ಡ, ಬಾಲಕೃಷ್ಣ ಪೂಜಾರಿ, ಜೀರ್ಣೋದ್ದಾರ, ಬ್ರಹ್ಮ ಕಲಶ, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
error: Content is protected !!