September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56 ನೇ ವರ್ಧಂತ್ಯುತ್ಸವ ಅ.24 ರಂದು ಮಹೋತ್ಸವ ಸಭಾಭವನದಲ್ಲಿ ಜರಗಿತು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಪ್ರಭಾಕರ್ ಶುಭ ಸಂದೇಶ ಅಭಿನಂದನಾ ಭಾಷಣಗೈದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.

ಹೇಮಾವತಿ ವಿ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿಗಳು, ಅಭಿಮಾನಿಗಳು ಹಾಜರಿದ್ದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾಯಣ ರಾವ್ ವಂದಿಸಿದರು. ಎಸ್.ಡಿ.ಎಂ.ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್ ನಿರೂಪಿಸಿದರು.

Related posts

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya
error: Content is protected !!