22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

ಧರ್ಮಸ್ಥಳದಲ್ಲಿ ವಿಜಯದಶಮಿ ಶುಭಾವಸರದಲ್ಲಿ ಅ.24 ರಂದು ತೆನೆಹಬ್ಬ ಆಚರಿಸಲಾಯಿತು.
ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ತೆನೆ (ಭತ್ತದ ಪೈರು) ಭವ್ಯ ಮೆರವಣಿಗೆಯಲ್ಲಿ ತಂದು ಬೀಡಿನಲ್ಲಿ ಹೊಸ ಅಕ್ಕಿ ಊಟ (ತುಳು: ಪುದ್ದರ್) ಏರ್ಪಡಿಸಲಾಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರು ಭಾಗವಹಿಸಿದರು.

Related posts

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya
error: Content is protected !!