25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

ನಿಡ್ಲೆ: ಇಲ್ಲಿಯ ಬೂಡುಜಾಲು ಸಂತೋಷ್ ನಗರ ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆಯು ಅ.23ರಂದು ಜರುಗಿತು.

ಆಯುಧ ಪೂಜೆಯಲ್ಲಿ ಹಲವಾರು ಬೈಕ್ ಗಳು, ರಿಕ್ಷಾ, ಕಾರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಭಾಗವಹಿಸಿದ್ದ ಎಲ್ಲರನ್ನು ಮಾಲಕ ಪ್ರಶಾಂತ ಜಿ. ಗೌಡ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದ್ದರು.

Related posts

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya
error: Content is protected !!